kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

7ನೇ ಅಧ್ಯಾಯ

,
???en_US.statement???   9

ಅನಂತರ ಅವರು, “ಇದು ಶುಭವಾರ್ತೆಯ ದಿವಸ; ನಾವು ಇದನ್ನು ಪ್ರಕಟಿಸದಿರುವುದು ಒಳ್ಳೆಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾಗಬಹುದು. ಆದುದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ,” ಎಂದು ಮಾತಾಡಿಕೊಂಡರು.

Go to Home Page