ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಜೋರ್ಡನ್ ಹೊಳೆಯನ್ನು ದಾಟಿ ಚಾಯೀರಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಂಡರು. ಅವನು ರಾತ್ರಿಯಲ್ಲೆದ್ದು ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು. ಅವನ ಸೈನ್ಯದವರೂ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.