ಚೆರೂಯಳ ಮಗ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಯೇಲರ ಮೇಲೆ ದೇವರ ಕೋಪವುಂಟಾಗಿ, ಅದನ್ನು ಪೂರ್ತಿಗೊಳಿಸಲಿಲ್ಲ. ಈ ಜನಗಣತಿ ದಾವೀದನ ರಾಜ್ಯದ ಇತಿಹಾಸದಲ್ಲಿ ಲಿಖಿತವಾಗಲಿಲ್ಲ.