ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕಬಂಗಾರದ ತೂಕ ಎಷ್ಟೆಷ್ಟು ಇರಬೇಕೆಂಬುದನ್ನು ವಿವರಿಸಿದನು. ಹರಡಿದ ರೆಕ್ಕೆಗಳಿಂದ ಸರ್ವೇಶ್ವರನ ನಿಬಂಧನ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟನು.