ಉನ್ನತವಾದ ಈ ಮಂದಿರದ ಮಾರ್ಗವಾಗಿ ಹೋಗುವವರು ಇದನ್ನು ನೋಡಿ ವಿಸ್ಮಿತರಾಗಿ, ‘ಸರ್ವೇಶ್ವರ ಈ ನಾಡನ್ನೂ ಈ ಆಲಯವನ್ನೂ ಹೀಗೇಕೆ ಮಾಡಿಬಿಟ್ಟರು?’ ಎಂದು ಕೇಳುವರು.