“ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನೇ ಶುದ್ಧಪಡಿಸಿಕೊಂಡು, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನ ಪವಿತ್ರಾಲಯದಿಂದ ಹೊಲಸನ್ನೆಲ್ಲಾ ಹೊರಗೆ ಹಾಕಿ, ಆಲಯವನ್ನು ಶುದ್ಧೀಕರಿಸಿರಿ.