kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

29ನೇ ಅಧ್ಯಾಯ

,
ವಚನ   8

ಆದುದರಿಂದ ಸರ್ವೇಶ್ವರ, ಜುದೇಯ ನಾಡಿನ ಮೇಲೂ ಜೆರುಸಲೇಮಿನ ಮೇಲೂ ಕೋಪಗೊಂಡು ಅವುಗಳನ್ನು ಭಯಭೀತಿಗೂ ಹಾಸ್ಯಪರಿಹಾಸ್ಯಗಳಿಗೂ ಆಸ್ಪದವಾಗಿಸಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.

Go to Home Page