ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.