kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

30ನೇ ಅಧ್ಯಾಯ

,
ವಚನ   15

ಆಮೇಲೆ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನ ಪಾಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ವಧಿಸಿದರು. ಯಾಜಕರೂ ಲೇವಿಯರೂ, ಮೊದಲನೆಯ ಸಾರಿ ತಪ್ಪಿದ್ದಕ್ಕಾಗಿ ನಾಚಿಕೆಪಟ್ಟು, ತಮ್ಮನ್ನು ಶುದ್ಧಪಡಿಸಿಕೊಂಡರು. ಸರ್ವೇಶ್ವರನ ಆಲಯದಲ್ಲಿ ದಹನಬಲಿಗಳನ್ನು ಸಮರ್ಪಿಸಿದರು;

Go to Home Page