ಜನಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಪಡಿಸಿಕೊಳ್ಳದೆ ಇದ್ದುದರಿಂದ, ಅಶುದ್ಧರಾಗಿದ್ದವರೆಲ್ಲರ ಬಲಿಪಶುಗಳು ಸರ್ವೇಶ್ವರನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.