ಅದು ಮಾತ್ರವಲ್ಲ, ಇಸ್ರಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪಿತೃಗಳಿಗೆ ಕೊಡಲಾದ ನಾಡಿನಲ್ಲಿಯೇ ವಾಸವಾಗಿರುವಂತೆ ಮಾಡುವೆನು,” ಎಂದು ಹೇಳಿದ್ದರು.