ನಮ್ಮ ದೇವರ ಕೃಪಾಹಸ್ತ ಅವರ ಎಲ್ಲ ಶರಣಾರ್ಥಿಗಳ ಮೇಲಿತ್ತು. ನಮ್ಮ ದೇವರನ್ನು ತೊರೆದುಬಿಟ್ಟವರೆಲ್ಲರು ಅವರ ಪ್ರಬಲವಾದ ರೌದ್ರಕ್ಕೆ ಗುರಿಯಾಗುವರು ಎಂದು ನಾವು ಅರಸನ ಮುಂದೆ ಹೇಳಿದ್ದೆವು. ಆದುದರಿಂದ ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕಾಗಿ ಸೈನ್ಯವನ್ನಾಗಲಿ, ಅಶ್ವಬಲವನ್ನಾಗಲಿ ಕೇಳಿಕೊಳ್ಳುವುದಕ್ಕೆ ನಾನು ನಾಚಿಕೊಂಡಿದ್ದೆ.
Go to Home Page