ನಾವು ದೇವರಿಗಾಗಿ ಪ್ರತ್ಯೇಕಿಸಿಡತಕ್ಕ ಪ್ರಥಮ ಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ, ಮೊದಲಾದವುಗಳನ್ನು ಯಾಜಕರಿಗಾಗಿ ನಮ್ಮ ದೇವಾಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ನಮ್ಮ ಭೂಮಿಯ ಆದಾಯದ ದಶಮಾಂಶವು ಲೇವಿಯರದಾಗಬೇಕು; ಲೇವಿಯರು ತಾವೇ ಬಂದು ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಕೂಡಿಸಬೇಕು;
Go to Home Page