ಜನರು ನಮ್ಮನ್ನು ಕೊಂದು, ಸಂಹರಿಸಿ, ನಿರ್ನಾಮಗೊಳಿಸುವ ಹಾಗೆ ನಮ್ಮನ್ನು ಮಾರಲಾಯಿತು. ಬರೀ ಮಾರಾಟವಾಗಿದ್ದರೆ ಈ ದುರಂತ ಪರಿಸ್ಥಿತಿಯ ವಿಷಯದಲ್ಲಿ ಅರಸರಿಗೆ ತೊಂದರೆಪಡಿಸುವುದು ಸರಿಯಲ್ಲವೆಂದು ಸುಮ್ಮನಿದ್ದುಬಿಡುತ್ತಿದ್ದೆ,” ಎಂದಳು.