ಯೆಹೂದ್ಯರೆಲ್ಲರ ಕಡುವೈರಿಯಾಗಿದ್ದ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ತೀರ್ಮಾನಿಸಿಕೊಂಡು ಅವರನ್ನು ಹಾಳುಮಾಡಲು, ನಿರ್ನಾಮಗೊಳಿಸಲು ಪೂರನ್ನು ಅಂದರೆ ಚೀಟನ್ನು ಹಾಕಿದ್ದನು.