ಅವನ ಎಲ್ಲಾ ಅಣ್ಣತಮ್ಮಂದಿರು, ಅಕ್ಕತಂಗಿಯರು, ಹಿಂದಿನ ಪರಿಚಿತರು ಅವನನ್ನು ಕಾಣಬಂದು ಔತಣದಲ್ಲಿ ಭಾಗವಹಿಸಿದರು. ಅವನಿಗೆ ಸರ್ವೇಶ್ವರನಿಂದ ಒದಗಿದ್ದ ಆಪತ್ತಿಗಾಗಿ ಅನುತಾಪ ವ್ಯಕ್ತಪಡಿಸಿ, ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.
Go to Home Page