“ನೇರ ಮನಸ್ಕರನು ಕೊಲ್ಲಲು ಇರುಳೊಳು I ಬಿಲ್ಲು ಬಗ್ಗಿಸಿಹರಿದೋ ಆ ದುರುಳರು I ಎದೆಗೆ ಬಾಣವನು ಹೂಡಿ ನಿಂತಿರುವರು” II “ಓಡಿರಿ, ಪಕ್ಷಿಪಾರಿವಾಳಗಳಂತೆ ಗಿರಿಶಿಖರಗಳಿಗೆ I ಅಸ್ತಿವಾರವೆ ಕಿತ್ತಿರಲು, ಗತಿಯೆನಿತು ಸತ್ಯವಂತರಿಗೆ?” II