ಸೇನಾಧೀಶ್ವರಸ್ವಾಮಿಯಿಂದ ನಾನು ಕಿವಿಯಾರೆ ಕೇಳಿದಂತೆ ಹಲವಾರು ಮಂದಿರಗಳು ಬರಿದಾಗುವುವು. ಸುಂದರ ಹಾಗೂ ಸವಿಸ್ತಾರವಾದ ಭವನಗಳು ನಿವಾಸಿಗಳಿಲ್ಲದೆ ಪಾಳುಬೀಳುವುವು.