ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಪ್ರತಿಜ್ಞೆಯಿದು : “ನೆರವೇರಿಯೇ ತೀರುವುದು ನಾ ಸಂಕಲ್ಪಿಸಿದ್ದು, ಈಡೇರಿಯೇ ತೀರುವುದು ನಾ ಯೋಚಿಸಿದ್ದು.