ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನ್ನ ಕಿವಿಯಲ್ಲಿ ಉಸುರಿದ್ದೇನೆಂದರೆ : “ಇವರು ಸಾಯುವತನಕ ಇವರಿಗೆ ಪಾಪಕ್ಷಮೆ ದೊರಕುವುದಿಲ್ಲ. ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”