ಇದರಿಂದ ಬಿಗಿಯಾಗಿ ಹೊಡೆಯಲಾಗಿದ್ದ ಆ ಮೊಳೆ ಸಡಿಲವಾಗಿ ಕುಸಿದುಬೀಳುವುದು. ಅದಕ್ಕೆ ತಗಲುಹಾಕಿದ್ದ ವಸ್ತುಗಳೆಲ್ಲ ಕಳಚಿಬೀಳುವುವು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೇಳಿರುವರು.