ಸ್ವಲ್ಪ ಕಾಲವಾದನಂತರ ಆತನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವುವು, ನಿಮ್ಮ ನಾಡಿಗೆ ಸರಿಸಮಾನವಾಗಿರುವುವು;