ನನ್ನ ತಂದೆ ತಾತಂದಿರು ಗೋಜಾನ್, ಹಾರನ್, ರೆಚೆಪ್ ಎಂಬ ನಗರಗಳ ಜನರನ್ನು ಮತ್ತು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನು ನಾಶಮಾಡಿದರು. ಆಗ ಅವರ ದೇವರುಗಳು ಅವರನ್ನು ರಕ್ಷಿಸಲಾಗಲಿಲ್ಲ.