ಮಳೆಯೂ ಹಿಮವೂ ಆಕಾಶಮಂಡಲದಿಂದಿಳಿದು ಬಂದು ತೋಯಿಸಿ, ಹಸಿರುಗೊಳಿಸಿ, ಹುಲುಸು ಮಾಡುತ್ತವೆ ಭೂಮಿಯನು. ಬಿತ್ತುವವನಿಗೆ ಬೀಜ, ಉಣ್ಣುವವನಿಗೆ ಆಹಾರ ಒದಗಿಸದೆ, ಹಿಂದಿರುಗಿ ಬರುವುದಿಲ್ಲ ಅವು ಸುಮ್ಮನೆ ಬಂದಲ್ಲಿಗೆ.