ಬೆಳೆಯುವುದು ಮುಳ್ಳಿಗೆ ಬದಲಾಗಿ ದೇವದಾರು, ದತ್ತೂರಿಗೆ ಪ್ರತಿಯಾಗಿ ಸುಗಂಧದ ಮರವು. ಉಳಿದಿರುತ್ತದೆ ಆ ವನವು ಶಾಶ್ವತ ಗುರುತಾಗಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆಗಾಗಿ.”