ಬದಲಿಗೆ, ‘ಇಸ್ರಯೇಲರನ್ನು ಉತ್ತರ ದೇಶದಿಂದ ಹಾಗು ಅವರನ್ನು ತಾನು ತಳ್ಳಿಬಿಟ್ಟಿದ್ದ ಎಲ್ಲ ಸೀಮೆಗಳಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ನಾನು ಅವರ ಪೂರ್ವಜರಿಗೆ ದಯಪಾಲಿಸಿದ ನಾಡಿಗೆ ಅವರನ್ನು ಮರಳಿ ಬರಮಾಡುವೆನು.