ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆರೆಮೀಯನಿಗೆ ಸರ್ವೇಶ್ವರ ಸ್ವಾಮಿಯಿಂದ ಈ ಅಪ್ಪಣೆ ಆಯಿತು;