ಯಾಜಕರೂ ಪ್ರವಾದಿಗಳೂ, “ಇವನು ಮರಣದಂಡನೆಗೆ ಪಾತ್ರನು; ನಗರಕ್ಕೆ ಅಹಿತವಾದುದನ್ನು ನುಡಿದಿದ್ದಾನೆ. ಇದನ್ನು ನೀವೇ ಕೇಳಿದ್ದೀರಿ,” ಎಂದು ನಾಯಕರಿಗೂ ಜನರೆಲ್ಲರಿಗೂ ದೂರು ಇತ್ತರು.