ಇದನ್ನು ಕೇಳಿದ ನಾಯಕರು ಮತ್ತು ಸಕಲ ಜನರು ಯಾಜಕ - ಪ್ರವಾದಿಗಳಿಗೆ, “ಇವನು ಮರಣದಂಡನೆಗೆ ಪಾತ್ರನಲ್ಲ. ಏಕೆಂದರೆ ನಮ್ಮ ದೇವರಾದ ಸರ್ವೇಶ್ವರನ ಹೆಸರಿನಲ್ಲೇ ಇದನ್ನು ನಮಗೆ ನುಡಿದಿದ್ದಾನೆ,” ಎಂದರು.