Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

26ನೇ ಅಧ್ಯಾಯ

,
വാക്യം   18

“ಜುದೇಯದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮಿಕಾಯನು ಯೆಹೂದ್ಯರೆಲ್ಲರಿಗೆ: ‘ಸೇನಾಧೀಶ್ವರ ಸರ್ವೇಶ್ವರನ ಮಾತನ್ನು ಕೇಳಿರಿ: ಸಿಯೋನ್ ನಗರವನ್ನು ಹೊಲದಂತೆ ಉಳಲಾಗುವುದು; ಜೆರುಸಲೇಮ್ ಹಾಳುದಿಬ್ಬಗಳಾಗಿ ಮಾರ್ಪಡುವುದು; ಸರ್ವೇಶ್ವರನ ಆಲಯವಿರುವ ಪರ್ವತ ಕಾಡುಗುಡ್ಡಗಳಂತಾಗುವುದು’ ಎಂದು ಸಾರಿದ.

Go to Home Page