kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

26ನೇ ಅಧ್ಯಾಯ

,
ವಚನ   19

ಆಗ ಜುದೇಯದ ಅರಸ ಹಿಜ್ಕೀಯನು ಮತ್ತು ಯೆಹೂದ್ಯರೆಲ್ಲರು, “ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಬದಲಿಗೆ ಆ ಅರಸ ಭಯಭಕ್ತಿಯಿಂದ ಸರ್ವೇಶ್ವರನ ದಯೆಯನ್ನು ಬೇಡಿಕೊಂಡ. ಆಗ ಸರ್ವೇಶ್ವರ ವಿಧಿಸಬೇಕೆಂದಿದ್ದ ದಂಡನೆಯನ್ನು ವಿಧಿಸದೆ ಮನಸ್ಸನ್ನು ಬದಲಾಯಿಸಿಕೊಂಡರಲ್ಲವೆ? ಇವನನ್ನು ಕೊಂದುಹಾಕುವುದರಿಂದ ನಾವು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿಕೊಳ್ಳುತ್ತೇವೆ,” ಎಂದರು.

Go to Home Page