kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

26ನೇ ಅಧ್ಯಾಯ

,
ವಚನ   20

ಸರ್ವೇಶ್ವರನ ಹೆಸರಿನಲ್ಲಿ ಪ್ರವಾದನೆ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿ ಇದ್ದ. ಅವನು ಕಿರ್ಯತ್‍ಯಾರೀಮ್ ಊರಿಗೆ ಸೇರಿದ ಶಮಾಯನ ಮಗ ಊರೀಯ ಎಂಬುವನು. ಯೆರೆಮೀಯನು ನುಡಿದಂತೆಯೇ ಈ ನಗರಕ್ಕೂ ಈ ನಾಡಿಗೂ ಅಹಿತವಾದುದನ್ನೆ ನುಡಿಯುತ್ತಿದ್ದ.

Go to Home Page