kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

26ನೇ ಅಧ್ಯಾಯ

,
ವಚನ   21

ಅರಸ ಯೆಹೋಯಾಕೀಮನು ಮತ್ತು ಅವನ ಎಲ್ಲ ವೀರಶೂರರು ಹಾಗು ನಾಯಕರು ಆ ಊರೀಯನ ಮಾತುಗಳನ್ನು ಕೇಳಿಸಿಕೊಂಡರು. ಕೂಡಲೆ ಅರಸ ಅವನನ್ನು ಕೊಂದುಹಾಕಲು ಮನಸ್ಸುಮಾಡಿದ. ಈ ಸುದ್ದಿಯನ್ನು ಕೇಳಿದ ಊರೀಯ ಭಯಪಟ್ಟು ಓಡಿಹೋಗಿ ಈಜಿಪ್ಟನ್ನು ಸೇರಿಕೊಂಡ.

Go to Home Page