ಅದಾದ ಮೇಲೆ ಹೋಷಾಯನ ಮಗ ಅಜರ್ಯನು, ಕಾರೇಹನ ಮಗ ಯೋಹಾನಾನನು, ಹಾಗು ಅಹಂಕಾರಿಗಳಾದ ಜನರೆಲ್ಲರು ಅವನಿಗೆ, “ನಿನ್ನ ಮಾತು ಸುಳ್ಳು, ಈಜಿಪ್ಟಿಗೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ.