ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿದೆ. ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.