ಸದ್ದಿಲ್ಲದೆ ಮೊರೆಯಿಡು, ವಿಯೋಗದುಃಖ ತೋರಿಸಬೇಡ. ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”