ಆ ದಿನದಲ್ಲಿ ತಪ್ಪಿಸಿಕೊಂಡವನಿಗಾಗಿ ನೀನು ಬಾಯಿಬಿಡುವೆ, ನಿನ್ನ ಮೂಕತನವನ್ನು ಕಳೆದುಕೊಂಡು ಮಾತಾಡುವೆ; ಹೀಗೆ ನೀನು ಅವರಿಗೆ ಗುರುತಾಗುವೆ. ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”