ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ ಶೂರ, ಸಕಲವಿಧವಾದ ಯುದ್ಧವೀರರನ್ನು ಯಥೇಚ್ಛವಾಗಿ ಭಕ್ಷಿಸುವಿರಿ; ಇದು ಸರ್ವೇಶ್ವರನಾದ ದೇವರ ನುಡಿ.”