ರಾಜರು ಸರ್ವೇಶ್ವರನ ಸನ್ನಿಧಿಯಲ್ಲಿ ಹವಿರ್ಭೋಜನ ಮಾಡುವುದಕ್ಕೆ ಇಲ್ಲಿ ಕುಳಿತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಬಂದು ಅದೇ ಮಾರ್ಗವಾಗಿ ಹೊರಡಬೇಕು,” ಎಂದು ಹೇಳಿದರು.