“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಸ್ರಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.”