ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.