ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.