ಸಂಜೆಯಾಯಿತು, ದೆವ್ವ ಹಿಡಿದ ಅನೇಕರನ್ನು ಯೇಸುವಿನ ಬಳಿಗೆ ಕರೆತರಲಾಯಿತು. ಯೇಸು ತಮ್ಮ ಒಂದು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದರು. ಮಾತ್ರವಲ್ಲ, ರೋಗಪೀಡಿತರೆಲ್ಲರನ್ನೂ ಗುಣಪಡಿಸಿದರು.