ದೊಡ್ಡ ಜನಸಮೂಹ ತಮ್ಮ ಸುತ್ತಲೂ ನಿಂತಿರುವುದನ್ನು ಯೇಸುಸ್ವಾಮಿ ನೋಡಿದರು. ಸರೋವರದ ಆಚೆಯ ದಡಕ್ಕೆ ಹೋಗಲು ತಮ್ಮ ಶಿಷ್ಯರಿಗೆ ಅಪ್ಪಣೆಮಾಡಿದರು.