ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.