ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು.