ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಜೆರುಸಲೇಮಿಗೆ ಹೋಗಬೇಕಾಗಿದೆ; ಅಲ್ಲಿ ಸಭಾಪ್ರಮುಖರಿಂದಲೂ ಕಠಿಣವಾದ ಯಾತನೆಯನ್ನು ಅನುಭವಿಸಿ, ಮರಣಕ್ಕೆ ತುತ್ತಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ" ಎಂದು ಅಂದಿನಿಂದಲೂ ಒತ್ತಿ ಹೇಳಲಾರಂಭಿಸಿದರು.