ಮುಖ್ಯಯಾಜಕರೂ ಫರಿಸಾಯರೂ ಸ್ವಾಮಿ ಹೇಳಿದ ಸಾಮತಿಗಳನ್ನು ಕೇಳಿ, ‘ಇವನು ನಮ್ಮನ್ನು ಕುರಿತೇ ಹೀಗೆ ಮಾತನಾಡುತ್ತಿದ್ದಾನೆ,’ ಎಂದು ಅರ್ಥಮಾಡಿಕೊಂಡರು. ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು.