ಜಲಪ್ರಳಯ ಬಂದು ಅವರನ್ನು ಕೊಚ್ಚಿಕೊಂಡು ಹೋಗುವ ತನಕ ಅದರ ಅರಿವೇ ಅವರಿಗಿರಲಿಲ್ಲ. ನರಪುತ್ರನು ಆಗಮಿಸುವಾಗಲೂ ಹಾಗೆಯೇ ನಡೆಯುವುದು.