ಇದಾದ ಮೇಲೆ ಯೇಸುಸ್ವಾಮಿ, ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಸರೋವರದ ಆ ಕಡೆಗಿದ್ದ ಬೆತ್ಸಾಯಿದಕ್ಕೆ ಹೋಗುವಂತೆ ಆಜ್ಞಾಪಿಸಿದರು.